April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಉಪ್ಪಿನಂಗಡಿಯ ಬಿ.ಎಮ್ ಆರ್ಕೇಡ್ ನಲ್ಲಿ ಆರಂಭಿಸಲಿರುವ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಪ್ರಾರಂಭೋತ್ಸವವು ಜ.14 ರಂದು ಬೆಳಿಗ್ಗೆ ಗಂಟೆ 11-15 ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಮೋಹನ್ ಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ನೆರವೇರಿಸಲಿದ್ದಾರೆ.

ಬರೋಡ ಉದ್ಯಮಿ,ಶಶಿ ಕೆಟರಿಂಗ್ ಸರ್ವಿಸಸ್ ಪ್ರೈ.ಲಿ ಶಶಿಧರ ಶೆಟ್ಟಿ ನವಶಕ್ತಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಪುತ್ತೂರು ಕೌಶಲ್ ಕನ್‌ ಸ್ಟ್ರಕ್ಷನ್ ಮಾಲಕ ನವೀನ್ ಕುಮಾರ್, ಉಪ್ಪಿನಂಗಡಿ ಬಿ.ಕೆ ಕನ್ ಸ್ಟ್ರಕ್ಷನ್ ಮಾಲಕ ಬಿ.ಕೆ ಸುಲೈಮಾನ್ ಭಾಗವಹಿಸಲಿದ್ದಾರೆ.

Related posts

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya
error: Content is protected !!