30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ಇಲಾಖೆಯ ವಲಯ ಕಚೇರಿಯ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇವರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದು ನಂತರ ಅಬಕಾರಿ ನಿರೀಕ್ಷಕರಾಗಿ ಪದನ್ನೋತಿಗೊಂಡು ಬೆಳ್ತಂಗಡಿ ಅಬಕಾರಿ ಇಲಾಖೆಗೆ ವರ್ಗಾವಣೆಯಾಗಿ ಆಗಮಿಸಿದ್ದಾರೆ.
ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್. ಅವರು ಪದೋನ್ನತಿಗೊಂಡು ಮಂಗಳೂರು ಉಪವಿಭಾಗ 2ರ ಡಿವೈಎಸ್‌ಪಿಯಾಗಿ ವರ್ಗಾವಣೆಯಾದ ಬಳಿಕ ಪ್ರಭಾರ ಅಬಕಾರಿ ನಿರೀಕ್ಷಕರಾಗಿ ಸಯ್ಯದ್ ಶಬೀರ್ ಕಾರ್ಯನಿರ್ವಹಿಸಿದ್ದರು.

ಇದೀಗ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya
error: Content is protected !!