September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ಇಲಾಖೆಯ ವಲಯ ಕಚೇರಿಯ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇವರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದು ನಂತರ ಅಬಕಾರಿ ನಿರೀಕ್ಷಕರಾಗಿ ಪದನ್ನೋತಿಗೊಂಡು ಬೆಳ್ತಂಗಡಿ ಅಬಕಾರಿ ಇಲಾಖೆಗೆ ವರ್ಗಾವಣೆಯಾಗಿ ಆಗಮಿಸಿದ್ದಾರೆ.
ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್. ಅವರು ಪದೋನ್ನತಿಗೊಂಡು ಮಂಗಳೂರು ಉಪವಿಭಾಗ 2ರ ಡಿವೈಎಸ್‌ಪಿಯಾಗಿ ವರ್ಗಾವಣೆಯಾದ ಬಳಿಕ ಪ್ರಭಾರ ಅಬಕಾರಿ ನಿರೀಕ್ಷಕರಾಗಿ ಸಯ್ಯದ್ ಶಬೀರ್ ಕಾರ್ಯನಿರ್ವಹಿಸಿದ್ದರು.

ಇದೀಗ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya
error: Content is protected !!