24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೆಳ್ತಂಗಡಿ ಯೋಜನಾ ಕಛೇರಿಗೆ ಮಂಜೂರಾದ ಸಂಪೂರ್ಣ ಸುರಕ್ಷಾ ಕ್ರೈಂ ಮೊತ್ತ ರೂ. 4,66,500 ನ್ನು ಮಾನ್ಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಇವರು 24 ಸಂಘದ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿಗಳು ಸುರೇಂದ್ರ ಕುಮಾರ್, ಕಛೇರಿ ಪ್ರಬಂಧಕರು ಶ್ರೀಮತಿ ತ್ರೀವೇಣಿ ಜಯನಂದ್, ಸಹಾಯಕ ಪ್ರಬಂಧಕರಾದ ರಮಾ ನವೀನ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರಾ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya
error: Content is protected !!