April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜನ ಮಂಗಳ ಕಾರ್ಯಕ್ರಮದಾಡಿಯಲ್ಲಿ ಬೊಳ್ಮಾನರ್ ಗ್ರಾಮದ ಮೇಲಿನಡ್ಕ ಕಾರ್ತಿಕ್ ಎಂಬವರಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು.

ಕಾರ್ಯ ಕ್ರಮದಲ್ಲೀ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಮತ್ತು ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya
error: Content is protected !!