22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜನ ಮಂಗಳ ಕಾರ್ಯಕ್ರಮದಾಡಿಯಲ್ಲಿ ಬೊಳ್ಮಾನರ್ ಗ್ರಾಮದ ಮೇಲಿನಡ್ಕ ಕಾರ್ತಿಕ್ ಎಂಬವರಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು.

ಕಾರ್ಯ ಕ್ರಮದಲ್ಲೀ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಮತ್ತು ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು

Related posts

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya
error: Content is protected !!