23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜನ ಮಂಗಳ ಕಾರ್ಯಕ್ರಮದಾಡಿಯಲ್ಲಿ ಬೊಳ್ಮಾನರ್ ಗ್ರಾಮದ ಮೇಲಿನಡ್ಕ ಕಾರ್ತಿಕ್ ಎಂಬವರಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು.

ಕಾರ್ಯ ಕ್ರಮದಲ್ಲೀ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಮತ್ತು ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು

Related posts

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya
error: Content is protected !!