22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

ಇಂದಬೆಟ್ಟು: ಇಲ್ಲಿಯ ಕರುವಲ್ಲ ಕಲ್ಲಗುಂಡ ದೇವಸ್ಥಾನದ ಪಡಂಬಿಲ ಪೂಪಾಡಿಕಲ್ಲು ಬಳಿ ಹಾಗೂ ಬಂಗಾಡಿ ಹಾಡಿ ದೈವ ಕ್ಷೇತ್ರ ಕುತ್ರಬೆಟ್ಟು ದ್ವಾರದ ಬಳಿ ಇದ್ದ ಕಾಣಿಕೆ ಡಬ್ಬಿಯ ಹಣವನ್ನು ಯಾರೋ ಕಳ್ಳರು ಕದ್ದು ಪರಾರಿಯಾದ ಘಟನೆ ಜ.9 ರಂದು ರಾತ್ರಿ ನಡೆದಿದೆ.

ಕಾಣಿಕೆ ಡಬ್ಬಿಯ ಬೀಗ ಮುರಿದು ಅದರಲ್ಲಿ ಇದ್ದ ಅಂದಾಜು ರೂ.6000 ಹಣವನ್ನು ಕಳವುಗೈದಿರುವ ಬಗ್ಗೆ ಶಂಕಿಸಲಾಗಿದೆ . ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯ ನಂತರ ಇನ್ನಷ್ಟು ಮಾಹಿತಿ ತಿಳಿದುಬರಬೇಕಾಗಿದೆ.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya
error: Content is protected !!