22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಧರ್ಮಸ್ಥಳ ಕ್ಷೇತ್ರದ ಡಿ.ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ, ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವೀರು ಶೆಟ್ಟಿ ಅವರನ್ನು ಭೇಟಿಯಾಗಿ ಸಂಘದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿ ಗಣೇಶ್ ಬಿ.ಶಿರ್ಲಾಲು, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜೊತೆ ಕಾರ್ಯದರ್ಶಿ ಮನೋಹರ್ ಬಳಂಜ ಅವರನ್ನು ಗೌರವಿಸಿದರು.

ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಭುವನೇಶ್ ಜಿ.ಗೇರುಕಟ್ಟೆ, ತಾಲೂಕು ಪತ್ರಕರ್ತರ
ಸಂಘದ ಸದಸ್ಯರಾದ ದೇವಿಪ್ರಸಾದ್, ಆರ್.ಎನ್. ಪೂವಣಿ, ಶ್ರೀನಿವಾಸ್ ತಂತ್ರಿ, ಅರವಿಂದ ಹೆಬ್ಬಾರ್, ಜಾರಪ್ಪ ಪೂಜಾರಿ ಬೆಳಾಲು, ತುಕರಾಮ್ ಬಿ., ಪ್ರಸಾದ್ ಶೆಟ್ಟಿ ಎಣಿಂಜೆ, ಸಂತೋಷ್ ಪಿ.ಕೋಟ್ಯಾನ್ ಬಳಂಜ, ಧನಕೀರ್ತಿ ಆರಿಗ ಉಪಸ್ಥಿತರಿದ್ದರು.

Related posts

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!