April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭೆ ಸಾಮರ್ಥ್ಯಗಳನ್ನು ಗುರುತಿಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ ಆಯ್ದ ಶಾಲೆಗಳಲ್ಲಿ ಸ್ಪರ್ಧಾ ಚಟುವಟಿಕೆ,ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವಿಜೇತ ಹಾಗೂ ಸ್ಪರ್ಧಿಸುವ ವಿದ್ಯಾರ್ಥಿಗಳನ್ನು ಸಂಘಟನೆ ಗುರುತಿಸಿ ಗೌರವಿಸಲಿದೆ..ಈ ಬಗೆಗೆ ಹಲವು ಶಾಲಾ ಮುಖ್ಯೋಪಾಧ್ಯಾಯರು, ಎಸ್ ಡಿ ಎಂ ಸಿ ಅಧ್ಯಕ್ಷರುಗಳಿಗೆ ಸಂಘಟನೆಯ ಸಂಸ್ಥಾಪಕರಾದ ಸಂದೀಪ್ ಎಸ್ ನೀರಲ್ಕೆ ಹಾಗೂ ಪದಾಧಿಕಾರಿಗಳು ಮಾಹಿತಿ ಒದಗಿಸಿದರು.

Related posts

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!