23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭೆ ಸಾಮರ್ಥ್ಯಗಳನ್ನು ಗುರುತಿಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ ಆಯ್ದ ಶಾಲೆಗಳಲ್ಲಿ ಸ್ಪರ್ಧಾ ಚಟುವಟಿಕೆ,ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವಿಜೇತ ಹಾಗೂ ಸ್ಪರ್ಧಿಸುವ ವಿದ್ಯಾರ್ಥಿಗಳನ್ನು ಸಂಘಟನೆ ಗುರುತಿಸಿ ಗೌರವಿಸಲಿದೆ..ಈ ಬಗೆಗೆ ಹಲವು ಶಾಲಾ ಮುಖ್ಯೋಪಾಧ್ಯಾಯರು, ಎಸ್ ಡಿ ಎಂ ಸಿ ಅಧ್ಯಕ್ಷರುಗಳಿಗೆ ಸಂಘಟನೆಯ ಸಂಸ್ಥಾಪಕರಾದ ಸಂದೀಪ್ ಎಸ್ ನೀರಲ್ಕೆ ಹಾಗೂ ಪದಾಧಿಕಾರಿಗಳು ಮಾಹಿತಿ ಒದಗಿಸಿದರು.

Related posts

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya
error: Content is protected !!