23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಮಾಲೋಚನಾ ಸಭೆಯು ಜ.9ರಂದು ಮಂಗಳೂರಿನಲ್ಲಿ ನಡೆಯಿತು.

ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ ಪತ್ರಿಕೆಯನ್ನು ಪ್ರತಿಯೊಂದು ಕ್ಷೇತ್ರಕ್ಕೂ ಕಳುಹಿಸಿಕೊಡಬೇಕೆಂದು ತೀರ್ಮಾನಿಸಲಾಯಿತು.

ಇದೇ ಸಮಯದಲ್ಲಿ ಶೈಲೇಂದ್ರ ಸುವರ್ಣ ರವರನ್ನು ಜಾತ್ರೋತ್ಸವದ ಕಾರ್ಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಂಕನಾಡಿ ಗರಡಿಯ ಮುಖ್ಯಸ್ಥ ಕೆ ಚಿತ್ತರಂಜನ್ ಕಂಕನಾಡಿ, ಆಡಳಿತ ಸಮಿತಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ, ರಾಜಶೇಖರ್ ಕೋಟ್ಯಾನ್, ಎಸ್ ಆರ್ ಶೈಲೇಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಪೂಜಾರಿ ಬಳೆಂಜ, ಎಂ ಜಯನಂದ ಪೂಜಾರಿ, ಸಂತೋಷ್ ಪೂಜಾರಿ ಉಗ್ಗೇಲ್ ಬೆಟ್ಟು, ಶ್ರೀಮತಿ ಶುಭ ರಾಜೇಂದ್ರ ಪೂಜಾರಿ, ಶ್ರೀ ಜಯರಾಮ ಪೂಜಾರಿ ಸುಳ್ಯ, ಜಯರಾಮ್ ಬಂಗೇರ ಬೆಳ್ತಂಗಡಿ, ಶ್ರೀಮತಿ ವಿದ್ಯಾ ರಾಕೇಶ್, ಶೇಖರ್ ಅಮೀನ್ ಮರೋಲಿ, ಹರೀಶ ಸನಿಲ್, ಮಂಗಳೂರು. ಪೃಥ್ವಿರಾಜ್ ಎಂ ಕಂಕನಾಡಿ, ವಿಶ್ವನಾಥ್ ಕುಂದರ್ ಶಕ್ತಿನಗರ, ಕುಸುಮಾಕರ್ ಕುಂಪಲ, ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ, ದೀಪಕ್ ಕೋಟ್ಯಾನ್ ಧನ್ಯವಾದವಿತ್ತರು.

Related posts

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!