25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಮಾಲೋಚನಾ ಸಭೆಯು ಜ.9ರಂದು ಮಂಗಳೂರಿನಲ್ಲಿ ನಡೆಯಿತು.

ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ ಪತ್ರಿಕೆಯನ್ನು ಪ್ರತಿಯೊಂದು ಕ್ಷೇತ್ರಕ್ಕೂ ಕಳುಹಿಸಿಕೊಡಬೇಕೆಂದು ತೀರ್ಮಾನಿಸಲಾಯಿತು.

ಇದೇ ಸಮಯದಲ್ಲಿ ಶೈಲೇಂದ್ರ ಸುವರ್ಣ ರವರನ್ನು ಜಾತ್ರೋತ್ಸವದ ಕಾರ್ಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಂಕನಾಡಿ ಗರಡಿಯ ಮುಖ್ಯಸ್ಥ ಕೆ ಚಿತ್ತರಂಜನ್ ಕಂಕನಾಡಿ, ಆಡಳಿತ ಸಮಿತಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ, ರಾಜಶೇಖರ್ ಕೋಟ್ಯಾನ್, ಎಸ್ ಆರ್ ಶೈಲೇಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಪೂಜಾರಿ ಬಳೆಂಜ, ಎಂ ಜಯನಂದ ಪೂಜಾರಿ, ಸಂತೋಷ್ ಪೂಜಾರಿ ಉಗ್ಗೇಲ್ ಬೆಟ್ಟು, ಶ್ರೀಮತಿ ಶುಭ ರಾಜೇಂದ್ರ ಪೂಜಾರಿ, ಶ್ರೀ ಜಯರಾಮ ಪೂಜಾರಿ ಸುಳ್ಯ, ಜಯರಾಮ್ ಬಂಗೇರ ಬೆಳ್ತಂಗಡಿ, ಶ್ರೀಮತಿ ವಿದ್ಯಾ ರಾಕೇಶ್, ಶೇಖರ್ ಅಮೀನ್ ಮರೋಲಿ, ಹರೀಶ ಸನಿಲ್, ಮಂಗಳೂರು. ಪೃಥ್ವಿರಾಜ್ ಎಂ ಕಂಕನಾಡಿ, ವಿಶ್ವನಾಥ್ ಕುಂದರ್ ಶಕ್ತಿನಗರ, ಕುಸುಮಾಕರ್ ಕುಂಪಲ, ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ, ದೀಪಕ್ ಕೋಟ್ಯಾನ್ ಧನ್ಯವಾದವಿತ್ತರು.

Related posts

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya
error: Content is protected !!