22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಮಾಲೋಚನಾ ಸಭೆಯು ಜ.9ರಂದು ಮಂಗಳೂರಿನಲ್ಲಿ ನಡೆಯಿತು.

ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ ಪತ್ರಿಕೆಯನ್ನು ಪ್ರತಿಯೊಂದು ಕ್ಷೇತ್ರಕ್ಕೂ ಕಳುಹಿಸಿಕೊಡಬೇಕೆಂದು ತೀರ್ಮಾನಿಸಲಾಯಿತು.

ಇದೇ ಸಮಯದಲ್ಲಿ ಶೈಲೇಂದ್ರ ಸುವರ್ಣ ರವರನ್ನು ಜಾತ್ರೋತ್ಸವದ ಕಾರ್ಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಂಕನಾಡಿ ಗರಡಿಯ ಮುಖ್ಯಸ್ಥ ಕೆ ಚಿತ್ತರಂಜನ್ ಕಂಕನಾಡಿ, ಆಡಳಿತ ಸಮಿತಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ, ರಾಜಶೇಖರ್ ಕೋಟ್ಯಾನ್, ಎಸ್ ಆರ್ ಶೈಲೇಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಪೂಜಾರಿ ಬಳೆಂಜ, ಎಂ ಜಯನಂದ ಪೂಜಾರಿ, ಸಂತೋಷ್ ಪೂಜಾರಿ ಉಗ್ಗೇಲ್ ಬೆಟ್ಟು, ಶ್ರೀಮತಿ ಶುಭ ರಾಜೇಂದ್ರ ಪೂಜಾರಿ, ಶ್ರೀ ಜಯರಾಮ ಪೂಜಾರಿ ಸುಳ್ಯ, ಜಯರಾಮ್ ಬಂಗೇರ ಬೆಳ್ತಂಗಡಿ, ಶ್ರೀಮತಿ ವಿದ್ಯಾ ರಾಕೇಶ್, ಶೇಖರ್ ಅಮೀನ್ ಮರೋಲಿ, ಹರೀಶ ಸನಿಲ್, ಮಂಗಳೂರು. ಪೃಥ್ವಿರಾಜ್ ಎಂ ಕಂಕನಾಡಿ, ವಿಶ್ವನಾಥ್ ಕುಂದರ್ ಶಕ್ತಿನಗರ, ಕುಸುಮಾಕರ್ ಕುಂಪಲ, ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ, ದೀಪಕ್ ಕೋಟ್ಯಾನ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya
error: Content is protected !!