April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಬಳಿಕ ಸ್ವಾಮೀಜಿಯವರು ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕ್ಷೇತ್ರದ ಪರವಾಗಿ ಡಾ. ಹೆಗ್ಗಡೆ ಅವರರು ಸ್ವಾಮೀಜಿಯವರನ್ನು. ಹೂ ಹಾರ ಹಾಕಿ ಗೌರವಿಸಿದರು.

ಸ್ವಾಮೀಜಿಗಳ ಜೊತೆ ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಇದ್ದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ವೀರೂ ಶೆಟ್ಟಿ ಕೆ.ಜನಾದ೯ನ್, ಸೀತಾರಾಮ ತೋಳ್ಪಾಡಿತ್ತಾಯ, ಮಹಾವೀರ ಅಜ್ರಿ, ಲಕ್ಷ್ಮೀನಾರಾಯಣ ರಾವ್ ಮೊದಲಾದವರು ಉಪಸ್ಥಿತರಿದ್ದರು. .

Related posts

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya
error: Content is protected !!