July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಬಳಿಕ ಸ್ವಾಮೀಜಿಯವರು ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕ್ಷೇತ್ರದ ಪರವಾಗಿ ಡಾ. ಹೆಗ್ಗಡೆ ಅವರರು ಸ್ವಾಮೀಜಿಯವರನ್ನು. ಹೂ ಹಾರ ಹಾಕಿ ಗೌರವಿಸಿದರು.

ಸ್ವಾಮೀಜಿಗಳ ಜೊತೆ ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಇದ್ದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ವೀರೂ ಶೆಟ್ಟಿ ಕೆ.ಜನಾದ೯ನ್, ಸೀತಾರಾಮ ತೋಳ್ಪಾಡಿತ್ತಾಯ, ಮಹಾವೀರ ಅಜ್ರಿ, ಲಕ್ಷ್ಮೀನಾರಾಯಣ ರಾವ್ ಮೊದಲಾದವರು ಉಪಸ್ಥಿತರಿದ್ದರು. .

Related posts

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya
error: Content is protected !!