37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.
ಹಿರಿಯ ಗುರು ಸ್ವಾಮಿ ಜಾರಪ್ಪ ಶೆಟ್ಟಿ ನಾಳ ಮಾರ್ಗದರ್ಶನದಲ್ಲಿ ಸತೀಶ್ ಶೆಟ್ಟಿ ಗೇರುಕಟ್ಟೆ ನೇತೃತ್ವದಲ್ಲಿ 33 ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಪುಣ್ಯ ಕಾರ್ಯ ಹಾಗೂ ಮುಖ್ಯ ಗುರು ಸ್ವಾಮಿ ಮೋಹನ್ ದಾಸ್ ಉಪ್ಪಿನಂಗಡಿ ಅವರಿಂದ ದೇವರಿಗೆ ವಿಶೇಷ ಮಹಾ ಪೂಜೆ ಮತ್ತು ಅನ್ನಸಂತರ್ಪಣೆ ಜರುಗಿತು.


ನಾಳ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿಯ ಸಹಕಾರದಿಂದ ಹಲವಾರು ವರ್ಷಗಳಿಂದ ಅಯ್ಯಪ್ಪ ವೃತ್ತಧಾರಿಗಳ ಶಬರಿಮಲೆಗೆ ಯಾತ್ರೆ ನಡೆಯುತ್ತಿದೆ.
ದೇವಸ್ಥಾನದ ಸಮಿತಿ ಪದಾಧಿಕಾರಿಗಳು, ಭಕ್ತರು ಆಗಮಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!