25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.
ಹಿರಿಯ ಗುರು ಸ್ವಾಮಿ ಜಾರಪ್ಪ ಶೆಟ್ಟಿ ನಾಳ ಮಾರ್ಗದರ್ಶನದಲ್ಲಿ ಸತೀಶ್ ಶೆಟ್ಟಿ ಗೇರುಕಟ್ಟೆ ನೇತೃತ್ವದಲ್ಲಿ 33 ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಪುಣ್ಯ ಕಾರ್ಯ ಹಾಗೂ ಮುಖ್ಯ ಗುರು ಸ್ವಾಮಿ ಮೋಹನ್ ದಾಸ್ ಉಪ್ಪಿನಂಗಡಿ ಅವರಿಂದ ದೇವರಿಗೆ ವಿಶೇಷ ಮಹಾ ಪೂಜೆ ಮತ್ತು ಅನ್ನಸಂತರ್ಪಣೆ ಜರುಗಿತು.


ನಾಳ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿಯ ಸಹಕಾರದಿಂದ ಹಲವಾರು ವರ್ಷಗಳಿಂದ ಅಯ್ಯಪ್ಪ ವೃತ್ತಧಾರಿಗಳ ಶಬರಿಮಲೆಗೆ ಯಾತ್ರೆ ನಡೆಯುತ್ತಿದೆ.
ದೇವಸ್ಥಾನದ ಸಮಿತಿ ಪದಾಧಿಕಾರಿಗಳು, ಭಕ್ತರು ಆಗಮಿಸಿದರು.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya
error: Content is protected !!