25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.
ಹಿರಿಯ ಗುರು ಸ್ವಾಮಿ ಜಾರಪ್ಪ ಶೆಟ್ಟಿ ನಾಳ ಮಾರ್ಗದರ್ಶನದಲ್ಲಿ ಸತೀಶ್ ಶೆಟ್ಟಿ ಗೇರುಕಟ್ಟೆ ನೇತೃತ್ವದಲ್ಲಿ 33 ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಪುಣ್ಯ ಕಾರ್ಯ ಹಾಗೂ ಮುಖ್ಯ ಗುರು ಸ್ವಾಮಿ ಮೋಹನ್ ದಾಸ್ ಉಪ್ಪಿನಂಗಡಿ ಅವರಿಂದ ದೇವರಿಗೆ ವಿಶೇಷ ಮಹಾ ಪೂಜೆ ಮತ್ತು ಅನ್ನಸಂತರ್ಪಣೆ ಜರುಗಿತು.


ನಾಳ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿಯ ಸಹಕಾರದಿಂದ ಹಲವಾರು ವರ್ಷಗಳಿಂದ ಅಯ್ಯಪ್ಪ ವೃತ್ತಧಾರಿಗಳ ಶಬರಿಮಲೆಗೆ ಯಾತ್ರೆ ನಡೆಯುತ್ತಿದೆ.
ದೇವಸ್ಥಾನದ ಸಮಿತಿ ಪದಾಧಿಕಾರಿಗಳು, ಭಕ್ತರು ಆಗಮಿಸಿದರು.

Related posts

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya
error: Content is protected !!