22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.
ಹಿರಿಯ ಗುರು ಸ್ವಾಮಿ ಜಾರಪ್ಪ ಶೆಟ್ಟಿ ನಾಳ ಮಾರ್ಗದರ್ಶನದಲ್ಲಿ ಸತೀಶ್ ಶೆಟ್ಟಿ ಗೇರುಕಟ್ಟೆ ನೇತೃತ್ವದಲ್ಲಿ 33 ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಪುಣ್ಯ ಕಾರ್ಯ ಹಾಗೂ ಮುಖ್ಯ ಗುರು ಸ್ವಾಮಿ ಮೋಹನ್ ದಾಸ್ ಉಪ್ಪಿನಂಗಡಿ ಅವರಿಂದ ದೇವರಿಗೆ ವಿಶೇಷ ಮಹಾ ಪೂಜೆ ಮತ್ತು ಅನ್ನಸಂತರ್ಪಣೆ ಜರುಗಿತು.


ನಾಳ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿಯ ಸಹಕಾರದಿಂದ ಹಲವಾರು ವರ್ಷಗಳಿಂದ ಅಯ್ಯಪ್ಪ ವೃತ್ತಧಾರಿಗಳ ಶಬರಿಮಲೆಗೆ ಯಾತ್ರೆ ನಡೆಯುತ್ತಿದೆ.
ದೇವಸ್ಥಾನದ ಸಮಿತಿ ಪದಾಧಿಕಾರಿಗಳು, ಭಕ್ತರು ಆಗಮಿಸಿದರು.

Related posts

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya
error: Content is protected !!