September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.
ಹಿರಿಯ ಗುರು ಸ್ವಾಮಿ ಜಾರಪ್ಪ ಶೆಟ್ಟಿ ನಾಳ ಮಾರ್ಗದರ್ಶನದಲ್ಲಿ ಸತೀಶ್ ಶೆಟ್ಟಿ ಗೇರುಕಟ್ಟೆ ನೇತೃತ್ವದಲ್ಲಿ 33 ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಪುಣ್ಯ ಕಾರ್ಯ ಹಾಗೂ ಮುಖ್ಯ ಗುರು ಸ್ವಾಮಿ ಮೋಹನ್ ದಾಸ್ ಉಪ್ಪಿನಂಗಡಿ ಅವರಿಂದ ದೇವರಿಗೆ ವಿಶೇಷ ಮಹಾ ಪೂಜೆ ಮತ್ತು ಅನ್ನಸಂತರ್ಪಣೆ ಜರುಗಿತು.


ನಾಳ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿಯ ಸಹಕಾರದಿಂದ ಹಲವಾರು ವರ್ಷಗಳಿಂದ ಅಯ್ಯಪ್ಪ ವೃತ್ತಧಾರಿಗಳ ಶಬರಿಮಲೆಗೆ ಯಾತ್ರೆ ನಡೆಯುತ್ತಿದೆ.
ದೇವಸ್ಥಾನದ ಸಮಿತಿ ಪದಾಧಿಕಾರಿಗಳು, ಭಕ್ತರು ಆಗಮಿಸಿದರು.

Related posts

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಮುಂಡಾಜೆ: 36 ವರ್ಷಗಳ ಸಾರ್ಥಕ ಸೇವೆಯ ಬಳಿಕ ಶಿಕ್ಷಕಿ ಜಯಂತಿ ಟಿ. ವಯೋನಿವೃತ್ತಿ

Suddi Udaya

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya
error: Content is protected !!