38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

ನಾಲ್ಕೂರು ಗ್ರಾಮದ ಪಡು ಪಾಲ್ಜಾಲ್ ಗುತ್ತು ಮನೆತನದ ಐತನಡ್ಕ ಮಜಲು ಕೃಷ್ಣಪ್ಪ ಪೂಜಾರಿಯವರು (82ವ) ಜ.11 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ಶ್ರೀಮತಿ ಸುಶೀಲಾ, ಪುತ್ರ ಜಗದೀಶ್, ಪುತ್ರಿ ವಿಜಯ ಹಾಗೂ ಸಹೋದರಾದ ಆನಂದ ಪೂಜಾರಿ, ನಾರಾಯಣ ಪೂಜಾರಿ, ಸಹೋದರಿಯರಾದ ಶ್ರೀಮತಿ ಗಿರಿಜಾ, ಹಾಗೂ ಶ್ರೀಮತಿ ಸುಶೀಲಾ , ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ .

Related posts

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!