23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

ನಾಲ್ಕೂರು ಗ್ರಾಮದ ಪಡು ಪಾಲ್ಜಾಲ್ ಗುತ್ತು ಮನೆತನದ ಐತನಡ್ಕ ಮಜಲು ಕೃಷ್ಣಪ್ಪ ಪೂಜಾರಿಯವರು (82ವ) ಜ.11 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ಶ್ರೀಮತಿ ಸುಶೀಲಾ, ಪುತ್ರ ಜಗದೀಶ್, ಪುತ್ರಿ ವಿಜಯ ಹಾಗೂ ಸಹೋದರಾದ ಆನಂದ ಪೂಜಾರಿ, ನಾರಾಯಣ ಪೂಜಾರಿ, ಸಹೋದರಿಯರಾದ ಶ್ರೀಮತಿ ಗಿರಿಜಾ, ಹಾಗೂ ಶ್ರೀಮತಿ ಸುಶೀಲಾ , ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ .

Related posts

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya
error: Content is protected !!