26.4 C
ಪುತ್ತೂರು, ಬೆಳ್ತಂಗಡಿ
September 9, 2026
Uncategorized

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

ನಾಲ್ಕೂರು ಗ್ರಾಮದ ಪಡು ಪಾಲ್ಜಾಲ್ ಗುತ್ತು ಮನೆತನದ ಐತನಡ್ಕ ಮಜಲು ಕೃಷ್ಣಪ್ಪ ಪೂಜಾರಿಯವರು (82ವ) ಜ.11 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ಶ್ರೀಮತಿ ಸುಶೀಲಾ, ಪುತ್ರ ಜಗದೀಶ್, ಪುತ್ರಿ ವಿಜಯ ಹಾಗೂ ಸಹೋದರಾದ ಆನಂದ ಪೂಜಾರಿ, ನಾರಾಯಣ ಪೂಜಾರಿ, ಸಹೋದರಿಯರಾದ ಶ್ರೀಮತಿ ಗಿರಿಜಾ, ಹಾಗೂ ಶ್ರೀಮತಿ ಸುಶೀಲಾ , ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ .

Related posts

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya
error: Content is protected !!