38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಬಳಂಜ: ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಳಂಜ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಳಂಜ ವಾಲಿಬಾಲ್ ಕ್ಲಬ್ ಹಾಗೂ ಇಕೋಫ್ರೇಶ್ ಎಂಟರ್ಪ್ರೈಸಸ್ ಪರವಾಗಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ‌ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಗುರುಪ್ರಸಾದ್ ಹೆಗ್ಡೆ ದರಿಮಾರ್, ದೇಜಪ್ಪ ಪೂಜಾರಿ ಸುಧಾಮ, ದಿನೇಶ್ ಪಿ.ಕೆ ಬಳಂಜ, ದೇವಿಪ್ರಸಾದ್ ಶೆಟ್ಟಿ ಅಳದಂಗಡಿ, ಕೊರಗಪ್ಪ ಅಳದಂಗಡಿ, ಮಮತಾ ಕಟ್ಟೆ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ , ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಹಿಂದೂಪುರ ಬಳಂಜ ಸಂಘಟನೆಯ ಅಧ್ಯಕ್ಷ ರಜತ್ ಹೆಗ್ಡೆ, ತಂಡದ ಮಾಲಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ಸಚಿನ್ ಶೆಟ್ಟಿ ಕುರೆಲ್ಯ, ವಿಶ್ವನಾಥ ಹೊಳ್ಳ ಮಜ್ಜೇನಿಬೈಲು, ವಿನು ಬಳಂಜ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ,ಅನಿತಾ ಹೆಗ್ಡೆ, ರಾಘವೇಂದ್ರ ಭಟ್,ಯೋಗೀಶ್ ಯೈಕುರಿ,ಪುರಂದರ ಪೆರಾಜೆ,ದಿನೇಶ್ ಅಂತರ,ಹರೀಶ್ ರೈ ಬರಮೇಲು, ಸಂತೋಷ್ ಹೆಗ್ಡೆ, ಪ್ರಕಾಶ್ ಶೆಟ್ಟಿ, ಹಾಗೂ ವಾಲಿಬಾಲ್ ಆಟಗಾರರು, ಬಿವಿಎಲ್ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

Related posts

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya
error: Content is protected !!