24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಬಳಂಜ: ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಳಂಜ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಳಂಜ ವಾಲಿಬಾಲ್ ಕ್ಲಬ್ ಹಾಗೂ ಇಕೋಫ್ರೇಶ್ ಎಂಟರ್ಪ್ರೈಸಸ್ ಪರವಾಗಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ‌ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಗುರುಪ್ರಸಾದ್ ಹೆಗ್ಡೆ ದರಿಮಾರ್, ದೇಜಪ್ಪ ಪೂಜಾರಿ ಸುಧಾಮ, ದಿನೇಶ್ ಪಿ.ಕೆ ಬಳಂಜ, ದೇವಿಪ್ರಸಾದ್ ಶೆಟ್ಟಿ ಅಳದಂಗಡಿ, ಕೊರಗಪ್ಪ ಅಳದಂಗಡಿ, ಮಮತಾ ಕಟ್ಟೆ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ , ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಹಿಂದೂಪುರ ಬಳಂಜ ಸಂಘಟನೆಯ ಅಧ್ಯಕ್ಷ ರಜತ್ ಹೆಗ್ಡೆ, ತಂಡದ ಮಾಲಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ಸಚಿನ್ ಶೆಟ್ಟಿ ಕುರೆಲ್ಯ, ವಿಶ್ವನಾಥ ಹೊಳ್ಳ ಮಜ್ಜೇನಿಬೈಲು, ವಿನು ಬಳಂಜ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ,ಅನಿತಾ ಹೆಗ್ಡೆ, ರಾಘವೇಂದ್ರ ಭಟ್,ಯೋಗೀಶ್ ಯೈಕುರಿ,ಪುರಂದರ ಪೆರಾಜೆ,ದಿನೇಶ್ ಅಂತರ,ಹರೀಶ್ ರೈ ಬರಮೇಲು, ಸಂತೋಷ್ ಹೆಗ್ಡೆ, ಪ್ರಕಾಶ್ ಶೆಟ್ಟಿ, ಹಾಗೂ ವಾಲಿಬಾಲ್ ಆಟಗಾರರು, ಬಿವಿಎಲ್ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya
error: Content is protected !!