25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಬಳಂಜ: ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಳಂಜ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಳಂಜ ವಾಲಿಬಾಲ್ ಕ್ಲಬ್ ಹಾಗೂ ಇಕೋಫ್ರೇಶ್ ಎಂಟರ್ಪ್ರೈಸಸ್ ಪರವಾಗಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ‌ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಗುರುಪ್ರಸಾದ್ ಹೆಗ್ಡೆ ದರಿಮಾರ್, ದೇಜಪ್ಪ ಪೂಜಾರಿ ಸುಧಾಮ, ದಿನೇಶ್ ಪಿ.ಕೆ ಬಳಂಜ, ದೇವಿಪ್ರಸಾದ್ ಶೆಟ್ಟಿ ಅಳದಂಗಡಿ, ಕೊರಗಪ್ಪ ಅಳದಂಗಡಿ, ಮಮತಾ ಕಟ್ಟೆ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ , ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಹಿಂದೂಪುರ ಬಳಂಜ ಸಂಘಟನೆಯ ಅಧ್ಯಕ್ಷ ರಜತ್ ಹೆಗ್ಡೆ, ತಂಡದ ಮಾಲಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ಸಚಿನ್ ಶೆಟ್ಟಿ ಕುರೆಲ್ಯ, ವಿಶ್ವನಾಥ ಹೊಳ್ಳ ಮಜ್ಜೇನಿಬೈಲು, ವಿನು ಬಳಂಜ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ,ಅನಿತಾ ಹೆಗ್ಡೆ, ರಾಘವೇಂದ್ರ ಭಟ್,ಯೋಗೀಶ್ ಯೈಕುರಿ,ಪುರಂದರ ಪೆರಾಜೆ,ದಿನೇಶ್ ಅಂತರ,ಹರೀಶ್ ರೈ ಬರಮೇಲು, ಸಂತೋಷ್ ಹೆಗ್ಡೆ, ಪ್ರಕಾಶ್ ಶೆಟ್ಟಿ, ಹಾಗೂ ವಾಲಿಬಾಲ್ ಆಟಗಾರರು, ಬಿವಿಎಲ್ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕೆಸರ್ದ ಕಂಡೊಂಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!