25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

ಬಳಂಜ: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಅಯ್ಯಪ್ಪ ಭಕ್ತ ವೃಂದ ಬಳಂಜ ಬದಿನಡೆ ಇದರ ವತಿಯಿಂದ ಜ.12 ರಂದು ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಗುರುಸ್ವಾಮಿಗಳ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ವೃತಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಮತ್ತು ಅಯ್ಯಪ್ಪ ಪೂಜೆಯು ಬದಿನಡೆ ಕ್ಷೇತ್ರದಲ್ಲಿ ನಡೆಯಲಿದೆ.

ಹಲವು ವರ್ಷಗಳಿಂದ ಇಲ್ಲಿಂದ ಭಕ್ತರು ಶಬರಿಮಲೆ ಯಾತ್ರೆಯನ್ನು ಮಾಡುತ್ತಿದ್ದು ಸುಂದರವಾದ ಶಿಲಾಮಯ ಅಯ್ಯಪ್ಪ ಸ್ವಾಮಿಯ ದೇಗುಲವಿದ್ದು ಹತ್ತಿರದಲ್ಲಿ ಫಲ್ಗುಣಿ ನದಿ ಹರಿಯುತ್ತಿದೆ.


ಮಾಲಾಧಾರಿಗಳಾದ ಸದಾನಂದ ಸಾಲಿಯಾನ್, ಸತೀಶ್ ಬಿಕೆ, ವಿಜಯ ಹೆಗ್ಡೆ, ಪ್ರವೀಣ್ ಕುಮಾರ್ ಲಾಂತ್ಯಾರ್, ಚಂದ್ರಶೇಖರ್ ಪಿಟ್ಟರ್, ದರಣೇಂದ್ರ ಜೈನ್, ಜಯ ಶೆಟ್ಟಿ ನಾಲ್ಕೂರು ಸೇರಿದಂತೆ 15 ಮಂದಿ ಅಯ್ಯಪ್ಪ ಭಕ್ತರು ಮಾಲೆ ಹಾಕಿದ್ದು ಮಕರ ಜ್ಯೋತಿಯ ಪುಣ್ಯ ಕಾಲದಲ್ಲಿ ಶಬರಿಮಲೆ ಯಾತ್ರೆ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

Related posts

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!