September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ಇಲ್ಲಿನ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.10 ರಂದು ಕ್ಷೇತ್ರದ ಸನ್ನಿಧಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ‌‌ ಭಜನಾ ಸಮಿತಿಯ ಅಧ್ಯಕ್ಷರು ಹಾಗೂ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ರವರು ಭಜನಾ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಕಜೆಕಾರು ಸಂಘಟನಾ ಕಾರ್ಯದರ್ಶಿ ಜಾರಪ್ಪ‌ಕುಲಾಲ್, ಭಜನಾ ಮಂಡಳಿ ಅಧ್ಯಕ್ಷರಾದ ಜಯ ದೇವಾಡಿಗ ಮತ್ತು‌ ವಸಂತ ಮಡಿವಾಳ, ಮಾಜಿ ಅಧ್ಯಕ್ಷ ನಾರಾಯಣ ಮೂಲ್ಯ‌, ಕಾರ್ಯದರ್ಶಿ ನಾರಾಯಣ ಮೂಲ್ಯ ಗೋಳ್ತಮಜಲು, ಮತ್ತು ಪುಂಜಾಲಕಟ್ಟೆ ಪೋಲಿಸ್ ಅಧಿಕಾರಿ ರಾಹುಲ್ ರಾವ್, ಭಜನಾ ಸಂಪನ್ಮೂಲ ವ್ತಕ್ತಿಯಾದ ದೀಪಕ್ , ಹಾಗೂ ಭಜನಾ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya
error: Content is protected !!