ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವ ಸನ್ನಿಧಿಗೆ ಕರ್ನಾಟಕ ಸರಕಾರ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಜ.10 ರಂದು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ನೇಮೋತ್ಸವ ಹಾಗೂ ನಾಗ ಪ್ರತಿಷ್ಠೆ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಶಾಂತಾರಾಮ ನ್ಯೂ ಆರಿಗ, ಮಾಯಿಲಕೋಟೆ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪ್ರಶಾಂತ್ ಪೂವಾಜೆ, ವಿಠಲ ಕುರ್ಲೆ, ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು .

Leave a Comment

error: Content is protected !!