April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

ಕೊಕ್ಕಡ: ಮಾಯಿಲಕೋಟೆ ದೈವ ಸನ್ನಿಧಿಗೆ ಕರ್ನಾಟಕ ಸರಕಾರ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಜ.10 ರಂದು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ನೇಮೋತ್ಸವ ಹಾಗೂ ನಾಗ ಪ್ರತಿಷ್ಠೆ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಶಾಂತಾರಾಮ ನ್ಯೂ ಆರಿಗ, ಮಾಯಿಲಕೋಟೆ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪ್ರಶಾಂತ್ ಪೂವಾಜೆ, ವಿಠಲ ಕುರ್ಲೆ, ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು .

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya
error: Content is protected !!