September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

ಕೊಕ್ಕಡ: ಮಾಯಿಲಕೋಟೆ ದೈವ ಸನ್ನಿಧಿಗೆ ಕರ್ನಾಟಕ ಸರಕಾರ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಜ.10 ರಂದು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ನೇಮೋತ್ಸವ ಹಾಗೂ ನಾಗ ಪ್ರತಿಷ್ಠೆ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಶಾಂತಾರಾಮ ನ್ಯೂ ಆರಿಗ, ಮಾಯಿಲಕೋಟೆ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪ್ರಶಾಂತ್ ಪೂವಾಜೆ, ವಿಠಲ ಕುರ್ಲೆ, ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು .

Related posts

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya
error: Content is protected !!