September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಅಂಗನವಾಡಿ ಮತ್ತು ನೆಲ್ಯಾಪಲ್ಕೆ ಅಂಗನವಾಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲಾವಣ್ಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ,ಗ್ರಾ.ಪಂ ಸಿಬ್ಬಂದಿ ಸಂತೋಷ್ ಉಪಸ್ಥಿತರಿದ್ದರು.

Related posts

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya
error: Content is protected !!