ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಗುರುವಾಯನಕೆರೆ:ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನ ಪತ್ರವನ್ನು ಜ. 9 ರಂದು ಹಿರಿಯ ದೈವನರ್ತಕರಾದ ನೋಣಯ್ಯ ಕೆಂಜಿಲರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ, ಕಾರ್ಯಧ್ಯಕ್ಷರಾದ ವಿಶ್ವೇಶ್ ಕಿಣಿ, ಪ್ರಧಾನ ಅರ್ಚಕರಾದ ಶ್ರೀನಿವಾಸ್ ಅಮ್ಮುಣ್ಣಯರ್,ಪ್ರದಾನ ಕಾರ್ಯದರ್ಶಿ ಪ್ರಕಾಶ್ ಕಾಮತ್, ಉಪಾಧ್ಯಕ್ಷರಾದ ವಸಂತ ಗೌಡ ನಿಸರ್ಗ,ವೆಂಕಟರಮಣ ಆಚಾರ್ಯ ,ಜೊತೆ ಕಾರ್ಯದರ್ಶಿಗಳಾದ ರಾಮಚಂದ್ರ ಶೆಟ್ಟಿ, ಶರಣ್ ಕುಲಾಲ್ ಹಾಗೂ ಗೌರವ ಸಲಹೆಗಾರರಾದ ಅಶ್ವಥ್ ಕುಮಾರ್,ಸಮಿತಿಯ ಎಲ್ಲಾ ಸದಸ್ಯರು ಹಾಗೂ ಭಕ್ತಾಭಿ ಮಾನಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya
error: Content is protected !!