ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಮಂಜುನಾಥ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಧರ ಪೂಜಾರಿ ಯವರ ತಾಯಿಯಾದ ರುಕ್ಮಿಣಿ ಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ಯು ಶೇಪ್ ವಾಕರನ್ನು ದ.ಕ ಜಿಲ್ಲೆಯ ನಿರ್ದೇಶಕರಾದ ಮಹಾಬಲ ಕುಲಾಲ್ ವಿತರಿಸಿದರು,

ಈ ಸಂದರ್ಭ ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ , ಸತೀಶ್ ,ತಾಲೂಕಿನ ಜ್ಞಾನವಿಕಾಸ ಸಮನ್ಮಧಿಕಾರಿ ಮಧುರ, ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಆಶಾ, ಪ್ರಭಾ ಉಪಸ್ಥಿತರಿದ್ದರು.

Leave a Comment

error: Content is protected !!