22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಮಂಜುನಾಥ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಧರ ಪೂಜಾರಿ ಯವರ ತಾಯಿಯಾದ ರುಕ್ಮಿಣಿ ಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ಯು ಶೇಪ್ ವಾಕರನ್ನು ದ.ಕ ಜಿಲ್ಲೆಯ ನಿರ್ದೇಶಕರಾದ ಮಹಾಬಲ ಕುಲಾಲ್ ವಿತರಿಸಿದರು,

ಈ ಸಂದರ್ಭ ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ , ಸತೀಶ್ ,ತಾಲೂಕಿನ ಜ್ಞಾನವಿಕಾಸ ಸಮನ್ಮಧಿಕಾರಿ ಮಧುರ, ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಆಶಾ, ಪ್ರಭಾ ಉಪಸ್ಥಿತರಿದ್ದರು.

Related posts

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya
error: Content is protected !!