September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅರ್ಸುಲೈನ್ ಧರ್ಮ ಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ (88ವ)ರವರು ಜ.11ರಂದು ನಿಧನರಾಗಿದ್ದಾರೆ.

ಇವರ ಅಂತಿಮ ಕ್ರಿಯೆಯು ಜ.12ರಂದು ಮಂಗಳೂರು ದೇರಳಕಟ್ಟೆಯ ಸೋಮರ್ಪಣ್ ನೋವಿಟಿಯೇಟ್ ಪ್ರಾರ್ಥನಾ ಮಂದಿರದಲ್ಲಿ ಅಪರಾಹ್ನ 3 ಗಂಟೆಗೆ ನೆರವೇರಲಿದೆ.

Related posts

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ನಾರಾವಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕ ಸಭೆ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya
error: Content is protected !!