25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಬಳಿಕ ಸ್ವಾಮೀಜಿಯವರು ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕ್ಷೇತ್ರದ ಪರವಾಗಿ ಡಾ. ಹೆಗ್ಗಡೆ ಅವರರು ಸ್ವಾಮೀಜಿಯವರನ್ನು. ಹೂ ಹಾರ ಹಾಕಿ ಗೌರವಿಸಿದರು.

ಸ್ವಾಮೀಜಿಗಳ ಜೊತೆ ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಇದ್ದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ವೀರೂ ಶೆಟ್ಟಿ ಕೆ.ಜನಾದ೯ನ್, ಸೀತಾರಾಮ ತೋಳ್ಪಾಡಿತ್ತಾಯ, ಮಹಾವೀರ ಅಜ್ರಿ, ಲಕ್ಷ್ಮೀನಾರಾಯಣ ರಾವ್ ಮೊದಲಾದವರು ಉಪಸ್ಥಿತರಿದ್ದರು. .

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!