26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಬಳಿಕ ಸ್ವಾಮೀಜಿಯವರು ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕ್ಷೇತ್ರದ ಪರವಾಗಿ ಡಾ. ಹೆಗ್ಗಡೆ ಅವರರು ಸ್ವಾಮೀಜಿಯವರನ್ನು. ಹೂ ಹಾರ ಹಾಕಿ ಗೌರವಿಸಿದರು.

ಸ್ವಾಮೀಜಿಗಳ ಜೊತೆ ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಇದ್ದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ವೀರೂ ಶೆಟ್ಟಿ ಕೆ.ಜನಾದ೯ನ್, ಸೀತಾರಾಮ ತೋಳ್ಪಾಡಿತ್ತಾಯ, ಮಹಾವೀರ ಅಜ್ರಿ, ಲಕ್ಷ್ಮೀನಾರಾಯಣ ರಾವ್ ಮೊದಲಾದವರು ಉಪಸ್ಥಿತರಿದ್ದರು. .

Related posts

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya
error: Content is protected !!