27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಕೆ ರಾಮಚಂದ್ರ ಭಟ್, ಉಜಿರೆ ಇವರ ಡಯಾಲಿಸಿಸ್ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ.30,000 ದ ಚೆಕ್ಕನ್ನು  ಜ. 12 ರಂದು ಬೈಕಂಪಾಡಿ ರೀಜನಲ್ ಮೆನೇಜರ್ ಚಂದ್ರ ಎಂ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರೀಕೃಷ್ಣ ಕೆ ಎಸ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
error: Content is protected !!