ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಕೆ ರಾಮಚಂದ್ರ ಭಟ್, ಉಜಿರೆ ಇವರ ಡಯಾಲಿಸಿಸ್ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ.30,000 ದ ಚೆಕ್ಕನ್ನು  ಜ. 12 ರಂದು ಬೈಕಂಪಾಡಿ ರೀಜನಲ್ ಮೆನೇಜರ್ ಚಂದ್ರ ಎಂ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರೀಕೃಷ್ಣ ಕೆ ಎಸ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Comment

error: Content is protected !!