25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಕೆ ರಾಮಚಂದ್ರ ಭಟ್, ಉಜಿರೆ ಇವರ ಡಯಾಲಿಸಿಸ್ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ.30,000 ದ ಚೆಕ್ಕನ್ನು  ಜ. 12 ರಂದು ಬೈಕಂಪಾಡಿ ರೀಜನಲ್ ಮೆನೇಜರ್ ಚಂದ್ರ ಎಂ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರೀಕೃಷ್ಣ ಕೆ ಎಸ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!