25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ : ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಇದರ ವತಿಯಿಂದ ಹಿದಾಯತುಲ್ ಇಸ್ಲಾಮ್ ಸೆಕೆಂಡರಿ ಮದರಸ ಪೇರಲ್ದಕಟ್ಟೆಯಲ್ಲಿ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮ ಜ. 10 ರಂದು ನಡೆಯಿತು.

ಪೇರಲ್ದಕಟ್ಟೆ ಜುಮಾ ಮಸೀದಿಯ ಖತೀಬರಾದ ಶಂಶುದ್ದೀನ್ ದಾರಿಮಿಯವರು ದುಆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮತ್ತು ನೂತನ ಸಮಿತಿಯ ರಚನೆಯ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್ ಕಟ್ಟೆ ವಾರ್ಷಿಕ ವರದಿ ವಾಚಿಸಿದರು. ವಾರ್ಷಿಕ ವರದಿಗೆ ಮನ್ನಣೆ ಪಡೆದ ನಂತರ ನೂತನ ಸಮಿತಿಯ ರಚನೆಯು ಸಮಿತಿಯ ತಾಲೂಕು ವೀಕ್ಷಕರಾದ ಅಬುಬಕ್ಕರ್ ನಿಜಾಮಿ ಮತ್ತು ಯಾಸೀರ್ ಚಿಬಿದ್ರೆಯವರ ಸಮ್ಮುಖದಲ್ಲಿ ನಡೆಯಿತು.

ಗುರುವಾಯನಕೆರೆ ಕ್ಲಸ್ಟರಿನ ನೂತನ ಅಧ್ಯಕ್ಷರಾಗಿ ಎರಡನೇ ಬಾರಿ ಇಸುಬು ಪೂಂಜಿಲ್ಲಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಲೈಮಾನ್ ಕಟ್ಟೆ ಅದೇ ರೀತಿಯಾಗಿ ಕೋಶಾಧಿಕಾರಿಯಾಗಿ ಸಿರಾಜ್ ಚಿಲಿಂಬಿ ಯವರು ಆಯ್ಕೆಯಾದರು.

ವರ್ಕಿಂಗ್ ಕಾರ್ಯದರ್ಶಿಯಾಗಿ ಅಲ್ತಾಫ್ ಕಟ್ಟೆ, ಉಪವರ್ಕಿಂಗ್ ಕಾರ್ಯದರ್ಶಿಯಾಗಿ ಸಮೀರ್ ಕನ್ನಡಿಕಟ್ಟೆ,
ಮನ್ಸೂರ್ ಕಟ್ಟೆ, ಕಾರ್ಯದರ್ಶಿಯಾಗಿ ಸಮೀರ್, ಉಪಕಾರ್ಯದರ್ಶಿಯಾಗಿ ಹೈದರ್ ಮಾಸ್ಟರ್ ಜಾರಿಗೆಬೈಲು, ನೌಷಾದ್ ಸಾಬರಬೈಲು, ಝೋನ್ ಕೌನ್ಸಿಲ್ಲೆರ್ಸ್ ಯಾಗಿ ರಝಕ್ ಕಟ್ಟೆ, ಸಾದಿಕ್ ಕಟ್ಟೆ, ಇಲ್ಯಾಸ್ ಚಿಲಿಂಬಿ, ಸಿರಾಜ್ ಚಿಲಿಂಬಿ, ಮನ್ಸೂರ್ ಪಾದೆ, ಇಸ್ಮಾಯಿಲ್ ಕಿಂಗ್ ಸ್ಟಾರ್, ಶಿಹಾಬ್ ಜಾರಿಗೆಬೈಲು, ಶರೀಫ್ ಶಬರಿಬೈಲು ಹಂಝ ಕನ್ನಡಿಕಟ್ಟೆ, ಯಾಸೀರ್ ಗೋಳಿಯಂಗಡಿ ಆಯ್ಕೆಯಾದರು.

Related posts

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!