ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ : ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಇದರ ವತಿಯಿಂದ ಹಿದಾಯತುಲ್ ಇಸ್ಲಾಮ್ ಸೆಕೆಂಡರಿ ಮದರಸ ಪೇರಲ್ದಕಟ್ಟೆಯಲ್ಲಿ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮ ಜ. 10 ರಂದು ನಡೆಯಿತು.

ಪೇರಲ್ದಕಟ್ಟೆ ಜುಮಾ ಮಸೀದಿಯ ಖತೀಬರಾದ ಶಂಶುದ್ದೀನ್ ದಾರಿಮಿಯವರು ದುಆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮತ್ತು ನೂತನ ಸಮಿತಿಯ ರಚನೆಯ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್ ಕಟ್ಟೆ ವಾರ್ಷಿಕ ವರದಿ ವಾಚಿಸಿದರು. ವಾರ್ಷಿಕ ವರದಿಗೆ ಮನ್ನಣೆ ಪಡೆದ ನಂತರ ನೂತನ ಸಮಿತಿಯ ರಚನೆಯು ಸಮಿತಿಯ ತಾಲೂಕು ವೀಕ್ಷಕರಾದ ಅಬುಬಕ್ಕರ್ ನಿಜಾಮಿ ಮತ್ತು ಯಾಸೀರ್ ಚಿಬಿದ್ರೆಯವರ ಸಮ್ಮುಖದಲ್ಲಿ ನಡೆಯಿತು.

ಗುರುವಾಯನಕೆರೆ ಕ್ಲಸ್ಟರಿನ ನೂತನ ಅಧ್ಯಕ್ಷರಾಗಿ ಎರಡನೇ ಬಾರಿ ಇಸುಬು ಪೂಂಜಿಲ್ಲಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಲೈಮಾನ್ ಕಟ್ಟೆ ಅದೇ ರೀತಿಯಾಗಿ ಕೋಶಾಧಿಕಾರಿಯಾಗಿ ಸಿರಾಜ್ ಚಿಲಿಂಬಿ ಯವರು ಆಯ್ಕೆಯಾದರು.

ವರ್ಕಿಂಗ್ ಕಾರ್ಯದರ್ಶಿಯಾಗಿ ಅಲ್ತಾಫ್ ಕಟ್ಟೆ, ಉಪವರ್ಕಿಂಗ್ ಕಾರ್ಯದರ್ಶಿಯಾಗಿ ಸಮೀರ್ ಕನ್ನಡಿಕಟ್ಟೆ,
ಮನ್ಸೂರ್ ಕಟ್ಟೆ, ಕಾರ್ಯದರ್ಶಿಯಾಗಿ ಸಮೀರ್, ಉಪಕಾರ್ಯದರ್ಶಿಯಾಗಿ ಹೈದರ್ ಮಾಸ್ಟರ್ ಜಾರಿಗೆಬೈಲು, ನೌಷಾದ್ ಸಾಬರಬೈಲು, ಝೋನ್ ಕೌನ್ಸಿಲ್ಲೆರ್ಸ್ ಯಾಗಿ ರಝಕ್ ಕಟ್ಟೆ, ಸಾದಿಕ್ ಕಟ್ಟೆ, ಇಲ್ಯಾಸ್ ಚಿಲಿಂಬಿ, ಸಿರಾಜ್ ಚಿಲಿಂಬಿ, ಮನ್ಸೂರ್ ಪಾದೆ, ಇಸ್ಮಾಯಿಲ್ ಕಿಂಗ್ ಸ್ಟಾರ್, ಶಿಹಾಬ್ ಜಾರಿಗೆಬೈಲು, ಶರೀಫ್ ಶಬರಿಬೈಲು ಹಂಝ ಕನ್ನಡಿಕಟ್ಟೆ, ಯಾಸೀರ್ ಗೋಳಿಯಂಗಡಿ ಆಯ್ಕೆಯಾದರು.

Related posts

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya
error: Content is protected !!