23.9 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

ಕಾರ್ಯತ್ತಡ್ಕ : ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮಾದಿನಾಚರಣೆಯನ್ನು ಜ.12 ರಂದು ಆಚರಿಸಲಾಯಿತು.

ಪ್ರೌಢ ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸಭಾಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಹೆಚ್.ಜಿಎಫ್ ಸಂತೋಷ್ ಜೈನ್, ಸಂಪನ್ಮೂಲ ವ್ಯಕ್ತಿ ವಿನಾಯಕ ಜೋಶಿ, ನಿಕಟಪೂರ್ವ ಅಧ್ಯಕ್ಷ ಜೆಸಿಐ ಸೀನಿಯರ್ ಜೀತೇಶ್ ಪಿರೇರಾ, ಯೋಜನಾ ನಿರ್ದೇಶಕ ಜೆ.ಎಫ್ .ಎಮ್. ಶ್ರೀಧರ ರಾವ್, ಜೂನಿಯರ್ ಜೆಸಿ ಅಧ್ಯಕ್ಷ ಜೆಸಿ ಹರ್ಷಿತ್ ಗೌಡ , ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಉಪಸ್ಥಿತರಿದ್ದರು.

ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಕನ್ನಡ ಪಂಡಿತರಾದ ವಿನಾಯಕ ಜೋಶಿಯವರು ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ತೀಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮಕ್ಕಳು , ಜೆಸಿ ಹೆಚ್.ಜಿಎಫ್ ಜೋಸೆಫ್ ಪಿರೇರಾ, ಜೆಸಿ ಹೆಚ್.ಜಿಎಫ್ ಜೇಸಿಂತಾ ಡಿಸೋಜ, ಮತ್ತು ಜೆಸಿ ರಾಜಾರಾಮ ಟಿ., ಉಪಸ್ಥಿತರಿದ್ದರು.

ಜೆಸಿ ಸಂತೋಷ್ ಜೈನ್ ಸ್ವಾಗತಿಸಿ, ಶ್ರೀಧರ್ ರಾವ್ ಜೇಸಿವಾಣಿ ವಾಚಿಸಿದರು. ಜೆಸಿ ಅಕ್ಷತ್ ರೈ ವಂದಿಸಿದರು.

Related posts

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya
error: Content is protected !!