September 6, 2026
ಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

ಕಾರ್ಯತ್ತಡ್ಕ : ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮಾದಿನಾಚರಣೆಯನ್ನು ಜ.12 ರಂದು ಆಚರಿಸಲಾಯಿತು.

ಪ್ರೌಢ ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸಭಾಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಹೆಚ್.ಜಿಎಫ್ ಸಂತೋಷ್ ಜೈನ್, ಸಂಪನ್ಮೂಲ ವ್ಯಕ್ತಿ ವಿನಾಯಕ ಜೋಶಿ, ನಿಕಟಪೂರ್ವ ಅಧ್ಯಕ್ಷ ಜೆಸಿಐ ಸೀನಿಯರ್ ಜೀತೇಶ್ ಪಿರೇರಾ, ಯೋಜನಾ ನಿರ್ದೇಶಕ ಜೆ.ಎಫ್ .ಎಮ್. ಶ್ರೀಧರ ರಾವ್, ಜೂನಿಯರ್ ಜೆಸಿ ಅಧ್ಯಕ್ಷ ಜೆಸಿ ಹರ್ಷಿತ್ ಗೌಡ , ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಉಪಸ್ಥಿತರಿದ್ದರು.

ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಕನ್ನಡ ಪಂಡಿತರಾದ ವಿನಾಯಕ ಜೋಶಿಯವರು ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ತೀಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮಕ್ಕಳು , ಜೆಸಿ ಹೆಚ್.ಜಿಎಫ್ ಜೋಸೆಫ್ ಪಿರೇರಾ, ಜೆಸಿ ಹೆಚ್.ಜಿಎಫ್ ಜೇಸಿಂತಾ ಡಿಸೋಜ, ಮತ್ತು ಜೆಸಿ ರಾಜಾರಾಮ ಟಿ., ಉಪಸ್ಥಿತರಿದ್ದರು.

ಜೆಸಿ ಸಂತೋಷ್ ಜೈನ್ ಸ್ವಾಗತಿಸಿ, ಶ್ರೀಧರ್ ರಾವ್ ಜೇಸಿವಾಣಿ ವಾಚಿಸಿದರು. ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya
error: Content is protected !!