April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರ ಮಕ್ಕಳನ್ನು ಆರೈಕೆ ಮಾಡಲು ಕೂಸಿನ ಮನೆ ಶಿಶು ಪಾಲನಾ ಕೇಂದ್ರವನ್ನು ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸದಸ್ಯರಾದ ನಿಸಾರ್, ತಾಜುದ್ಧಿನ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ್, ನರೇಗಾ ಇಂಜಿನಿಯರ್ ಶರಣ್ ರೈ, ಶಿಶು ಪಾಲಕರು ಹಾಗೂ ಮಕ್ಕಳ ಪೋಷಕರು, ಗ್ರಾಮ ಪಂಚಾಯತ್ ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya
error: Content is protected !!