September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

ಬೆಳ್ತಂಗಡಿ: ಪಶ್ಚಿಮ ವಲಯದ ಒಟ್ಟು 20 ಮಂದಿ ಪೊಲೀಸ್ ಪಿಎಸ್‌ಐ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಉಪ ಮಹಾ ನಿರೀಕ್ಷಕರು ಅಮಿತ್ ಸಿಂಗ್ ಜ.9 ರಂದು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಠಾಣೆಯ ಪಿಎಸ್‌ಐ -1 ಆಗಿದ್ದ ಧನರಾಜ್ ಟಿ.ಎಂ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಆಲ್ಲೂರು ಪೊಲೀಸ್‌ ಠಾಣೆಗೆ ಪಿಎಸ್‌ಐ-2 ಆಗಿ ವರ್ಗಾವಣೆ ಮಾಡಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಪಿಎಸ್‌ಐ-1 ಆಗಿ ಸುಬ್ರಮಣ್ಯ ಪೊಲೀಸ್‌ ಠಾಣೆಯಲ್ಲಿದ್ದ ಪಿಎಸ್‌ಐ -2 ಆಗಿದ್ದ ಮುರಳೀಧರ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.


ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ ಪಿಎಸ್‌ಐ -2 ಆಗಿದ್ದ ಓಡಿಯಪ್ಪ ಗೌಡರನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯ ಪಿಎಸ್‌ಐ-2 ಆಗಿ ವರ್ಗಾವಣೆ ಮಾಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ -1 ಆಗಿದ್ದ ಎನ್.ಕೆ.ಓಮನ ಅವರನ್ನು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ ಪಿಎಸ್‌ಐ-2 ಆಗಿ ನೇಮಕ ಮಾಡಲಾಗಿದೆ.

Related posts

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!