23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

ಪಟ್ಟೂರು: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ
ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನವನ್ನು ಜ. 12ರಂದು ಆಚರಿಸಲಾಯಿತು.

ಶಾಲಾ ಶಿಕ್ಷಕ ದಿಲೀಪ್ ವೇದಿಕ್ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳಾದ ನಾವು ಮೈಗೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya
error: Content is protected !!