July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ 13 ಮಂದಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು 13 ಸ್ಥಾನಗಳಲ್ಲೂ ಗೆಲುವು ಸಾಧಿಸುವುದರೊಂದಿಗೆ ಜಯಭೇರಿ ಬಾರಿಸಿದ್ದಾರೆ. ಸಾಮಾನ್ಯ ಸ್ಥಾನದಿಂದ ಹಾಲಿ ಅಧ್ಯಕ್ಷ ಅಜಿತ್ ಆರಿಗ 183 ಮತ, ಕರುಣಾಕರ ಗೌಡ 184 ಮತ, ಚಂದ್ರಹಾಸ 182 ಮತ, ಪಿ. ಜನಾರ್ದನ ಗೌಡ 178 ಮತ, ನಾರಾಯಣ ಪೂಜಾರಿ 140 ಮತ, ಮಹಾಲಿಂಗ ಮೂಲ್ಯ 159 ಮತ, ಸ್ಟ್ಲಾನಿ ಪ್ರವೀಣ್ ಡಿ. ಸೋಜ 157 ಮತ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ರಾಜು ಮುಗೇರಾ 176 ಮತ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಹೇಮಂತ ನಾಯ್ಕ 183 ಮತ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ದಯಾನಂದ ಸಾಲಿಯಾನ್ 185ಮತ, ಮಹಿಳಾ ಮೀಸಲು ಕ್ಷೇತ್ರದಿಂದ ಭಾರತಿ 196 ಮತ, ಹೇಮಾವತಿ 184ಮತ ಪಡೆದು ಜಯಭೇರಿ ಬಾರಿಸಿದ್ದಾರೆ.

ಹಿಂದುಳಿದ ವರ್ಗ ಬಿ. ಸ್ಥಾನದಿಂದ ಎನ್.ಬಿ ಹರಿಶ್ಚಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಬೆಂಬಲಿತರಾಗಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೈಸನ್ ಜೀವನ್ ಡಿ ಸೋಜ 91, ಝಾಕೀರ್ ಹುಸೈನ್ 87 ಮತ, ತಿರುಮಲೇಶ್ವರ ಗೌಡ 83, ಫ್ರಾನ್ಸಿಸ್ ಡಿ ಸೋಜ 81, ಬಿ. ಮುನಿರಾಜ ಅಜ್ರಿ 102, ವಲೇರಿಯನ್ ವೇಗಸ್ 77, ವಿಕ್ಟರ್ ಡಿ ಸೋಜ 66, ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೀತಾಂಜಲಿ 101, ವಜನಾಕ್ಷಿ 83, ಹಿಂದುಳಿದ ವರ್ಗ ಎಯಿಂದ ಸ್ಪರ್ಧಿಸಿದ್ದ ಗುರುವಪ್ಪ ಪೂಜಾರಿ 97, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಶರ್ಮಿಳಾ 104, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿಮಲ ೧೦೫ ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya
error: Content is protected !!